August 2019

ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆ-ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ

ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆಯ ಬಗ್ಗೆ  ಶ್ರೀ ವೆಂಕಟ್ರಾಮ  ಭಟ್ ಸುಳ್ಯ   ಅವರಿಂದ  ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜಿನಲ್ಲಿ ಆಂಗ್ಲ ಭಾಷಾ ವಿಭಾಗದಿಂದ  ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ ನಡೆಯಿತು.    ಪ್ರಾಂಶುಪಾಲರಾದ ಶ್ರೀಮತಿ  ಹರಿಣಿ ಪುತ್ತೂರಾಯ ಮತ್ತು   ಆಂಗ್ಲ ಭಾಷಾ ಉಪನ್ಯಾಸಕರು    ಶ್ರೀ ಲಕ್ಷ್ಮಣ್ ಏನೆಕಲ್ ಅವರು  ಉಪಸ್ಥಿತರಿದ್ದರು.     ವಿದ್ಯಾರ್ಥಿಗಳಾದ  ವಿಸ್ಮಿತ  ಸ್ವಾಗತಿಸಿ, ಸಾಧನ ವಂದಿಸಿದರು.   ಆಕಾಂಕ್ಷ   ಕಾರ್ಯಕ್ರಮ  ನಿರ್ವಹಿಸಿದರು.

ಆಂಗ್ಲ ಭಾಷೆಯಲ್ಲಿ ವ್ಯಾಕರಣದ ಬಳಕೆ-ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ Read More »

ಕೌಶಲ ತರಬೇತಿ ಕಾರ್ಯಾಗಾರ

ಬರವಣಿಗೆ ಕಲೆಯನ್ನು ಬೆಳೆಸಿಕೊಳ್ಳುವುದು  ಮತ್ತು ಅದರಲ್ಲಿ ಶುದ್ಧತೆಯನ್ನು ತರುವ   ನಿಟ್ಟಿನಲ್ಲಿ ಪತ್ರ ಲೇಖನ ಕಲೆಗಾರಿಕೆ ವಿಷಯದ ಬಗ್ಗೆ  ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿಗಳಿಗೆ ತರಬೇತಿ  ಕಾರ್ಯಾಗಾರವನ್ನು ಆಂಗ್ಲ ಭಾಷಾ ವಿಭಾಗದಿಂದ ಆಯೋಜಿಸಲಾಗಿತ್ತು. ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಭವ್ಯ ಸಂಪನ್ಮೂಲ ವ್ಯಕಿಗಳಾಗಿ ಆಗಮಿಸಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.   ಕಾರ್ಯಾಗಾರದ ಉದ್ಘಾಟನೆಯಲ್ಲಿ ಕಾಲೇಜಿನ ಪ್ರಾಂಶುಪಾಲರು  ಶ್ರೀಮತಿ ಹರಿಣಿ ಪುತ್ತೂರಾಯ ಮತ್ತು ಸಂಯೋಜಕರಾದ ಆಂಗ್ಲ ಭಾಷಾ ಉಪನ್ಯಾಸಕರಾದ ಶ್ರೀ ಲಕ್ಷ್ಮಣ್

ಕೌಶಲ ತರಬೇತಿ ಕಾರ್ಯಾಗಾರ Read More »

ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ – ಶ್ರೀ ಕೌಶಿಕ್ ಚಿದ್ಗಲ್ .

ಕಾನೂನು ಕ್ಷೇತ್ರ ವಿಶಾಲವಾದುದು. ಪ್ರಪಂಚದ ಮೂಲೆ ಮೂಲೆಗಳಲ್ಲಿ ಒಳ್ಳೆಯ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಕಾನೂನು ಶಿಕ್ಷಣ ಬಹು ಮುಖ್ಯ ಹಾಗೂ ಅತ್ಯಂತ ಗೌರವದ ಸ್ಥಾನವನ್ನು ಸಮಾಜದಲ್ಲಿ ಗಳಿಸಲು ಈ ಹುದ್ದೆ ನೆರವಾಗುವುದು. ” ಎಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಶ್ರೀ ಕೌಶಿಕ್ ಸಿ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಕಾನೂನು  ಶಿಕ್ಷಣಾವಕಾಶಗಳ ಕುರಿತ  ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.    ಆಧುನಿಕ  ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉದ್ಯೋಗಾವಕಾಶಗಳನ್ನು

ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ – ಶ್ರೀ ಕೌಶಿಕ್ ಚಿದ್ಗಲ್ . Read More »

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯವಾಣಿಜ್ಯ ಸಂಘ 2019-20

ವಾಸ್ತವ ವಾಗಿ ನಮಗೆ ಉಪಯೋಗ ಬರುವ ಸಂಗತಿಗಳನ್ನು  ಕಲಿತುಕೊಂಡು ಪಠ್ಯದ ಜೊತೆ    ಮುಂದೆ ಸಾಗಿದರೆ ಯಶಸ್ವಿ ವ್ಯಕ್ತಿಗಳಾಗುತ್ತೇವೆ ಎಂದು   ನೆಹರು ಮೆಮೋರಿಯಲ್ ಪದವಿ  ಪೂರ್ವ  ಕಾಲೇಜು ಇಲ್ಲಿನ ಪ್ರಾಂಶುಪಾಲರು ಶ್ರೀಮತಿ ಹರಿಣಿ ಪುತ್ತೂರಾಯ ಅವರು ಹೇಳಿದರು. ಅವರು  ನೆಹರು ಮೆಮೋರಿಯಲ್ ಪದವಿ  ಪೂರ್ವ  ಕಾಲೇಜು ಇಲ್ಲಿನ ವಾಣಿಜ್ಯ ಸಂಘ ದಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಬ್ಯಾಂಕು ವ್ಯವಹಾರಗಳ ಬಗೆಗಿನ ಅರ್ಧ ದಿನದ ಕಾರ್ಯಾಗಾರ ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು..   ಬ್ಯಾಂಕು ವ್ಯವಹಾರ ನಡೆಸುವಲ್ಲಿ ಗ್ರಾಹಕರಾಗಿ ತಿಳಿದಿರಬೇಕಾದ

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯವಾಣಿಜ್ಯ ಸಂಘ 2019-20 Read More »

ಶಿಕ್ಷಣ, ವೃತ್ತಿ, ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ವಿದ್ಯಾರ್ಥಿ ಸಂಘ  –   2019-20 ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು 4-7-2019  ಶಿಕ್ಷಣ, ವೃತ್ತಿ, ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಾವು ಆತ್ಮಗೌರವ ಹೊಂದಿ ಮುನ್ನಡೆಯುವುದೇ  ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ – ಶ್ರೀಕಾಂತ್ ಪೂಜಾರಿ ಬಿರವು “ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು

ಶಿಕ್ಷಣ, ವೃತ್ತಿ, ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ Read More »

“ನೆಲದ ನೆನಪು”

ಗೆಲುವು ಸಾಧಿಸಬೇಕು ಎನ್ನುವ  ತುಡಿತವೇ ಎಲ್ಲಾ ಸತ್ಕಾರ್ಯಗಳಿಗೆ ಪ್ರೇರಕ ಶಕ್ತಿ  – ಶ್ರೀಮತಿ  ಹರಿಣಿ ಪುತ್ತೂರಾಯ  ಮಾಡುವ ಪ್ರತಿ ಕೆಲಸದಲ್ಲಿನ ಆಸಕ್ತಿ, ಉತ್ಸಾಹ ವ್ಯಕ್ತಿತ್ವಕ್ಕೆ ಹೊಸ ಮೆರುಗನ್ನು ನೀಡುವುದರ  ಮೂಲಕವಾಗಿ ಜೀವನೋತ್ಸಾಹವನ್ನು ತುಂಬುತ್ತದೆ, ಗೆಲುವು ಸಾಧಿಸಬೇಕು ಎನ್ನುವ  ತುಡಿತವೇ ಎಲ್ಲಾ ಸತ್ಕಾರ್ಯಗಳಿಗೆ ಪ್ರೇರಕ ಶಕ್ತಿ  ಎಂದು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ  ಪ್ರಾಂಶುಪಾಲರಾದ ಶ್ರೀಮತಿ  ಹರಿಣಿ ಪುತ್ತೂರಾಯ ಅವರು ನುಡಿದರು. ಈ ಮಣ್ಣಿನ ಸಂಸ್ಕೃತಿ ಮತ್ತು ಪರಿಕರಗಳು, ಆಹಾರ ವೈವಿಧ್ಯತೆ ಬಿಂಬಿಸುವ  “ನೆಲದ

“ನೆಲದ ನೆನಪು” Read More »