November 2019

“ಮಿಂಚುಳ್ಳಿ” ಸಣ್ಣ ಕಥೆ ಬರೆಯುವುದು – ಕಾರ್ಯಾಗಾರ

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ  ಇಲ್ಲಿನ ಕನ್ನಡ ವಿಭಾಗದಿಂದ ಸಣ್ಣ ಕಥೆ ಬರೆಯುವ ಕಾರ್ಯಾಗಾರ “ಮಿಂಚುಳ್ಳಿ  ” ಯನ್ನು  ವಿದ್ಯಾರ್ಥಿಗಳಿಗೆ ಮತ್ತು ಉಪನ್ಯಾಸಕರಿಗೆ ಏರ್ಪಡಿಸಲಾಗಿತ್ತು.  ಕನ್ನಡ ಉಪನ್ಯಾಸಕಿ  ಕು. ಬೇಬಿ ವಿದ್ಯಾ,   ಸಣ್ಣ ಕಥೆಯನ್ನು ಫಲಕದಲ್ಲಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.  ಸುಮಾರು 60 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ,    ಏಕಕಾಲದಲ್ಲಿ  ಕಥೆಗಳನ್ನು ಬರೆದರು. ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕ ಶ್ರೀ ಲಕ್ಷ್ಮಣ್ ಏನೆಕಲ್ , ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ರೀಮತಿ ಸಾವಿತ್ರಿ, ಕಲಾ […]

“ಮಿಂಚುಳ್ಳಿ” ಸಣ್ಣ ಕಥೆ ಬರೆಯುವುದು – ಕಾರ್ಯಾಗಾರ Read More »

ಸುಳ್ಯ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ಮಹಮ್ಮದ್ ಹಿಶಾನ್ ಎಂ .ಹೆಚ್ ಪ್ರಥಮ ಸ್ಥಾನ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವತಿಯಿಂದ ನಡೆದ SOCuTe ‘Spot photography” ಸ್ಪರ್ಧೆಯಲ್ಲಿ  ಸುಳ್ಯ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ಮಹಮ್ಮದ್ ಹಿಶಾನ್  ಎಂ .ಹೆಚ್  ಪ್ರಥಮ  ಸ್ಥಾನ ಗಳಿಸಿರುತ್ತಾನೆ                            

ಸುಳ್ಯ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ಮಹಮ್ಮದ್ ಹಿಶಾನ್ ಎಂ .ಹೆಚ್ ಪ್ರಥಮ ಸ್ಥಾನ Read More »

ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು ವಿಶೇಷ ಉಪನ್ಯಾಸ

ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಹೃದಯವಿಲ್ಲದ ಹತ್ಯಾಕಾಂಡಕ್ಕೆ ಸಾಕ್ಷಿಯಾಯಿತು. ಆಂಗ್ಲರ ಕಠಿಣ ಮತ್ತು ಕ್ರೂರವಾದ ಧೋರಣೆಗಳು ಭಾರತೀಯ ದೇಶ ಭಕ್ತರಲ್ಲಿ ಸ್ವಾತಂತ್ರದ ಕೆಚ್ಚನ್ನು , ಶ್ರದ್ಧೆಯನ್ನು ಹೆಚ್ಚಿಸಿತು  ಎಂದು ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಲಾದ ” ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ನಮಗೆ ಸ್ವಾತಂತ್ಯ ದೊರಕಿದುದರ ಹಿಂದೆ ಅದೆಷ್ಟೋ ಜನರ ಕಣ್ಣೀರ

ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು ವಿಶೇಷ ಉಪನ್ಯಾಸ Read More »

ಸುಳ್ಯ ಎನ್ನೆಂಪಿಯುಸಿಯ ರಂಜಿತ್ ಕುಮಾರ್ ಜಿಲ್ಲಾ ಮಟ್ಟದಲ್ಲಿ ಬಹುಮಾನ

ಪ .ಪೂ .ಶಿಕ್ಷಣ  ಇಲಾಖೆ  ದ.ಕ  ಮಂಗಳೂರು & ಶ್ರೀ ಭಾರತಿ  ಪ .ಪೂ .ಕಾಲೇಜು ನಂತೂರು ಮಂಗಳೂರು ಇಲ್ಲಿ  ನಡೆದ  ಪ .ಪೂ ವಿಭಾಗದ ಜಿಲ್ಲಾ ಮಟ್ಟದ  ಕರಾಟೆ  ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಂಜಿತ್ ಕುಮಾರ್ ಎಸ್  45-50 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ಸುಳ್ಯ ಎನ್ನೆಂಪಿಯುಸಿಯ ರಂಜಿತ್ ಕುಮಾರ್ ಜಿಲ್ಲಾ ಮಟ್ಟದಲ್ಲಿ ಬಹುಮಾನ Read More »