July 2022

ಸುಳ್ಯ ಎನ್ನೆoಪಿಯುಸಿಯಲ್ಲಿ ಕಾರ್ಗಿಲ್ ದಿನಾಚರಣೆ

ಕಾರ್ಗಿಲ್ ಹೋರಾಟದಲ್ಲಿ ಭಾರತೀಯ ಸೈನ್ಯ ತೋರಿದ ದಿಟ್ಟ ಹೋರಾಟದ ಫಲವಾಗಿ ನಾವು ಜಯವನ್ನು ಸಾಧಿಸುವಂತಾಯಿತು.ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ತ್ಯಾಗ ಬಲಿದಾನಗಳ ಕಾರಣದಿಂದಾಗಿ ದೇಶ ಜಗತ್ತಿನ ಮುಂದೆ ತಲೆ ಎತ್ತಿ ನಡೆಯುವಂತೆ ಮತ್ತು ಶತ್ರು ಪಾಳಯಕ್ಕೆನಾವು ಕಠಿಣ ಪರಿಸ್ಥಿತಿಯಲ್ಲಿ ತಕ್ಕ ಉತ್ತರ ಬಲ್ಲೆವು ಎನ್ನುವ ಸಂದೇಶ ನೀಡಿದರು ಎಂದರು.ಭಾರತವನ್ನು ಒಗ್ಗೂಡಿಸಿದ್ದು ಆ ಮೂಲಕ ಭಾರತೀಯರ ಬೆಂಬಲ, ವಿಶ್ವಾಸ ವಿಜಯ ಸಾಧಿಸಲು ಮುಖ್ಯ ಕಾರಣವಾಯಿತು ಎಂದು ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಇತಿಹಾಸ ಉಪನ್ಯಾಸಕ […]

ಸುಳ್ಯ ಎನ್ನೆoಪಿಯುಸಿಯಲ್ಲಿ ಕಾರ್ಗಿಲ್ ದಿನಾಚರಣೆ Read More »

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ

ಸುಳ್ಯ ತಾಲೂಕು ಆರೋಗ್ಯಇಲಾಖೆಯ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಜಿ ರಾವ್ ತೃತೀಯ ಸ್ಥಾನ ಗಳಿಸಿರುತ್ತಾರೆ.ವಿಜೇತ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ,ಪ್ರಾoಶು ಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ. ಹಾಗು ರಾಜ್ಯ ಒಕ್ಕಲಿಗರ ಸಂಘ (ರಿ )ಬೆಂಗಳೂರು ರವರ ಸಹಯೋಗದಲ್ಲಿ ಗೌಡರ ಯುವ ಸೇವಾ ಸಂಘ(ರಿ )ಸುಳ್ಯ ಇದರ ಆಶ್ರಯದಲ್ಲಿ ನಾಡ ಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆಯ ಅಂಗವಾಗಿ

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ Read More »

ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ

ಸ್ಪರ್ಧಾತ್ಮಕ  ಪರೀಕ್ಷೆಗಳಾದ ಸಿಇಟಿ ನೀಟ್ ಪರೀಕ್ಷೆಗಳ  ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮವು ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಅವರು ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ವಿವೇಕಾನಂದ ಕಾಲೇಜಿನ ಭೌತ ಶಾಸ್ತ್ರ ವಿಭಾಗ ದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಶ ಭಟ್ ಅವರು ಮಾತನಾಡಿ ಭವಿಷ್ಯದಲ್ಲಿ ಉದ್ಯೋಗ ಗಳಿಸಲು ಜ್ಞಾನ, ಕೌಶಲ್ಯ ಅಭಿವೃದ್ಧಿ ಮುಖ್ಯ. ಮಕ್ಕಳು ಓದುವ ವಿಧಾನವನ್ನು ಚೆನ್ನಾಗಿ ತಿಳಿದುಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ನಿರಂತರ

ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ Read More »