September 2022

Awareness program on drug addiction at NMPUC SULLIA

              ತಾಲೂಕು ಕಾನೂನು ಸೇವೆಗಳ ಸಮಿತಿ ಸುಳ್ಯ, ತಾಲೂಕು ಆಡಳಿತ ಸಮಿತಿ ಸುಳ್ಯ, ವಕೀಲರ ಸಂಘ ಸುಳ್ಯ, ಪೊಲೀಸ್ ಇಲಾಖೆ ಸುಳ್ಯ, ಶಿಕ್ಷಣ ಇಲಾಖೆ ಸುಳ್ಯ, ಆರೋಗ್ಯ ಇಲಾಖೆ ಸುಳ್ಯ, ಮಹಿಳಾ ಮತ್ತು ಶಿಶು ಅಭಿವೃದ್ಧಿ ಇಲಾಖೆ, ಅರಣ್ಯ ಇಲಾಖೆ ಸುಳ್ಯ, ಸುದ್ದಿ ಸಮೂಹ ಮಾಧ್ಯಮ ಸುಳ್ಯ, ನೆಹರು ಮೆಮೋರಿಯಲ್ ಪಪೂ ಕಾಲೇಜು ಸುಳ್ಯ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ವ್ಯಸನಗಳ ಜಾಗೃತಿ ಕುರಿತು ಕಾನೂನು ಅರಿವು ಕಾರ್ಯಕ್ರಮ […]

Awareness program on drug addiction at NMPUC SULLIA Read More »

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಸ 14. ರಂದು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋ ರಿಯಲ್ ಪಪೂ ಕಾಲೇಜು ತಂಡ ತೃತೀಯ ಸ್ಥಾನ ಗಳಿಸಿದ್ದು ತಂಡದ ಆಟಗಾರರಾದ ಮನು ಶ್ರೀನಿವಾಸ್ ನಾಯ್ಕ್ (ದ್ವಿತೀಯ ಕಲಾ ವಿಭಾಗ) ತುಕಾರಾಮ್ ಮಣಿಗೆಣಪ್ಪ ಮೋಟೆ (ಪ್ರ ಕಲಾ ವಿಭಾಗ) ಇವರು ಮಂಡ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಕಬಡ್ಡಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ದೈ ಶಿ ನಿರ್ದೇಶಕ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ Read More »

ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿವಸ್ ಆಚರಣೆ

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಸ 14 ರಂದು ಹಿಂದಿ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾ oಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಹಿಂದಿ ಭಾಷೆಯು ರಾಷ್ಟ್ರೀಯ ಏಕತೆಯನ್ನು ಒಗ್ಗೂಡಿಸುವ ಮೂಲಕ ನಮ್ಮನ್ನು ಬಂಧಿಸುತ್ತದೆ. ದೇಶದ ಏಕೀಕರಣ, ಏಕತೆಯನ್ನು ಸಾಧಿಸಲು ಭಾಷೆಯ ಮೂಲಕ ಸಾಧ್ಯ.ಸಂವಹನ ಭಾಷೆಯಾಗಿ ಸಂಸ್ಕೃತಿಯ ಅರಿವಾಗಲು ಭಾಷೆ ಪ್ರಮುಖ ಪಾತ್ರ ವಹಿಸುತ್ತದೆ ಹಿಂದಿ ಭಾಷೆಯನ್ನು ಎಲ್ಲರೂ ಉಳಿಸಿ ಬೆಳೆಸುವುದು ನಮ್ಮ ಕರ್ತವ್ಯವಾಗಬೇಕು ಎಂದರು. ವೇದಿಕೆಯಲ್ಲಿ ವಿದ್ಯಾರ್ಥಿ

ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿವಸ್ ಆಚರಣೆ Read More »

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ.

ಸುಳ್ಯ: ಸೆ 8 ರಂದು ಸ ಪ ಪೂ ಕಾಲೇಜು ಗುತ್ತಿಗಾರು ಇಲ್ಲಿ ನಡೆದ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುಜಿತ್ ಎಂ ಜಿ ಅತ್ಯುತ್ತಮ ಪ್ರದರ್ಶನ ನೀಡಿದ್ದು  ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಗೋಪಾಲ್ ಏನೆಕಲ್ ಹಾಗೂ ಸುನಿತಾ ಇವರ ಪುತ್ರ.  ಸಾಧಕ ವಿದ್ಯಾರ್ಥಿಯನ್ನು

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆ. Read More »

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿ  ಜಿಲ್ಲಾ ಮಟ್ಟದ ತ್ರೋ ಬಾಲ್ ಪಂದ್ಯಾಟಕ್ಕೆ ಆಯ್ಕೆ 

ಸೆ 9ರಂದು ಸ ಪ ಪೂ ಕಾಲೇಜು ಸುಳ್ಯ ಇಲ್ಲಿ ನಡೆದ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ವೈಷ್ಮ ಎಂ ಪಿ ಅತುತ್ತಮ ಪ್ರದರ್ಶನ ನೀಡಿದ್ದು, ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿ  ಜಿಲ್ಲಾ ಮಟ್ಟದ ತ್ರೋ ಬಾಲ್ ಪಂದ್ಯಾಟಕ್ಕೆ ಆಯ್ಕೆ  Read More »

ಸುಳ್ಯ ಎನ್ನೆoಪಿಯುಸಿಯಲ್ಲಿ ಓಣಂ ಆಚರಣೆ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಸೆ 9ರಂದು ರಂದು ಓಣಂ ಆಚರಿಸಲಾಯಿತು.ವಿದ್ಯಾರ್ಥಿನಿಯರು ಪೂಕಳo ರಚಿಸಿದರು. ಪ್ರಾoಶುಪಾಲೆ ಹರಿಣಿ ಪುತ್ತೂರಾಯ ಅವರು ದೀಪ ಬೆಳಗಿಸಿದರು. ಬೋಧಕ ವೃಂದದವರು ಮತ್ತು ವಿದ್ಯಾರ್ಥಿನಿಯರಿಂದ ತಿರುವಾದಿರ ನೃತ್ಯ ಪ್ರದರ್ಶನ ನಡೆಯಿತು Previous Next

ಸುಳ್ಯ ಎನ್ನೆoಪಿಯುಸಿಯಲ್ಲಿ ಓಣಂ ಆಚರಣೆ Read More »

ಎನ್ನೆoಪಿಯುಸಿಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

ಸೆ 6ರಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಧುನಿಕ ಜೀವನ ಶೈಲಿಯಲ್ಲಿ ಆಯುರ್ವೇದದ ಮಹತ್ವ“ ವಿಷಯದ ಕುರಿತು ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಕೆವಿಜಿ ಆಯುರ್ವೇದ ಶಾಲಾಕ್ಯ ತಂತ್ರ ವಿಭಾಗ ಮತ್ತು ಆರೋಗ್ಯ ಭಾರತಿ ಕರ್ನಾಟಕ ದಕ್ಷಿಣ ಮಂಗಳೂರು ವಿಭಾಗ ದ.ಕ. ಇದರ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾoಶುಪಾಲೆ ಹರಿಣಿ ಪುತ್ತೂರಾಯ ಅವರು ಮಾತನಾಡಿ ನಾವು  ಅರೋಗ್ಯವoತರಾಗಿ ಬಾಳಬೇಕಾದರೆ ನಮ್ಮ ಆಹಾರ ಪದ್ಧತಿ, ಜೀವನ ಶೈಲಿಯಲ್ಲಿ ಕಾಳಜಿ ಹೊಂದಿರಬೇಕು ಎಂದು ಕರೆ ನೀಡಿದರು.ಸಂಪನ್ಮೂಲ

ಎನ್ನೆoಪಿಯುಸಿಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ Read More »

ಸುಳ್ಯ ಎನ್ನೆoಪಿಯುಸಿಯಲ್ಲಿ ಶಿಕ್ಷಕರ ದಿನಾಚರಣೆ

ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ ಯನ್ನು ಸೆ 5ರಂದು ಆಚರಿಸಲಾಯಿತು. ಅಧ್ಯಕ್ಷತೆಯನ್ನು ಪ್ರಾoಶುಪಾಲೆ ಹರಿಣಿ ಪುತ್ತೂರಾಯ ವಹಿಸಿ ಮಾತನಾಡಿ ಸರ್ವಪಲ್ಲಿ ರಾಧಾಕೃಷ್ಣನ್ ಓರ್ವ ಆದರ್ಶ ಗುರುಗಳು, ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಹೊಂದಿದವರು.ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು. ಶಿಕ್ಷಕರು ಕೂಡ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ದೀಪವಾಗುವರು ಎಂದರು . ಅಭಿಜ್ಞಾ ಮತ್ತು  ಬಳಗದವರು

ಸುಳ್ಯ ಎನ್ನೆoಪಿಯುಸಿಯಲ್ಲಿ ಶಿಕ್ಷಕರ ದಿನಾಚರಣೆ Read More »

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯ ಎನ್ನೆoಪಿಯುಸಿಗೆ ಅವಳಿ ಪ್ರಶಸ್ತಿ

ಸೆ 3ರಂದು ಪ.ಪೂ ಶಿಕ್ಷಣ ಇಲಾಖೆ ಮತ್ತು ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಎನ್ನೆ oಸಿ ಕ್ರೀಡಾoಗಣದಲ್ಲಿ ನಡೆದ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಹುಡುಗರ ಮತ್ತು ಹುಡುಗಿಯರ ತಂಡ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಹುಡುಗರ ತಂಡದಲ್ಲಿ ಚಂದನ್ (ನಾಯಕ ), ಸುಜಿತ್, ತೇಜಸ್, ಸೃಜನ್, ಕಿಶನ್, ಧೀಮಂತ್ ಹಾಗೂ ಹುಡುಗಿಯರ ವಿಭಾಗದಲ್ಲಿ ಎಂ ಟಿ ತೃಪ್ತಿ (ನಾಯಕಿ ), ಪುಣ್ಯಶ್ರೀ, ನಿಶ್ಮಿತಾ, ರೋಜಾ,

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯ ಎನ್ನೆoಪಿಯುಸಿಗೆ ಅವಳಿ ಪ್ರಶಸ್ತಿ Read More »

ಸುಳ್ಯ ಎನ್ನೆoಪಿಯುಸಿಯ ಅಬ್ದುಲ್ ರೌಫ್ ಜಿಲ್ಲಾ ಮಟ್ಟದ ಫುಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆ

ಗಾಂಧಿನಗರ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಬ್ದುಲ್ ರೌಫ್ ಅತುತ್ತಮ ಪ್ರದರ್ಶನ ನೀಡಿದ್ದು ಸೆಪ್ಟೆಂಬರ್ 5 ರಂದು ಮಂಗಳೂರಿನ ಯೆನಪೋಯ ಪಿಯು ಕಾಲೇಜಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಈ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಸುಳ್ಯ ಎನ್ನೆoಪಿಯುಸಿಯ ಅಬ್ದುಲ್ ರೌಫ್ ಜಿಲ್ಲಾ ಮಟ್ಟದ ಫುಟ್ ಬಾಲ್ ಪಂದ್ಯಾಟಕ್ಕೆ ಆಯ್ಕೆ Read More »