December 2022

Annual Day Celebration 2022

ಸಮಾಜದ ಎಲ್ಲರ ಧ್ವನಿಯನ್ನು ಕೇಳುವವರಿರಬೇಕು. ನೋವಿಗೆ ಶಮನ ಮಾಡುವವರು ಇರಬೇಕು.ಇದು ಆರೋಗ್ಯವಂತ ಸಮಾಜದ ಲಕ್ಷಣ. ಭಾರತೀಯರಿಗೆ ಹಿಂದೆ ಹಿಂಜರಿಕೆಯ ಮನೋಭಾವವಿತ್ತು .ಈಗ ಭಾರತದಲ್ಲಿ ಜನಸoಖ್ಯೆ ಜಾಸ್ತಿ ಇದ್ದರೂ  ಮಾನವ ಸಂಪನ್ಮೂಲವು  ಸಾಧನೆಗಳ ಮೂಲಕ ವಿಶ್ವಕ್ಕೆ ಕೊಡುಗೆ ನೀಡುತ್ತಿದೆ. ನಮ್ಮ ದೇಶ ವಿವಿಧ ರಂಗಗಳಲ್ಲಿ ಜಗತ್ತಿನಲ್ಲಿ ಹೆಮ್ಮೆ ಪಡುವ ಸಾಧನೆಗೈಯುತ್ತಿದೆ.ಒಳ್ಳೆಯ ಕನಸುಗಳು ಒಳ್ಳೆಯ ಯೋಚನೆಗಳಿಗೆ ಪ್ರೇರಣೆ ನೀಡುತ್ತದೆ.ವಿದ್ಯಾರ್ಥಿಗಳು ಒಳ್ಳೆಯ ಕನಸುಗಾರರಾಗಿ ವಿಶ್ವಕ್ಕೆ ಕೊಡುಗೆ ನೀಡಿ.ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.ಶಿಕ್ಷಣವು ಸಮಾಜದ ಏಳಿಗೆಯಲ್ಲಿ ಮುಖ್ಯ ಪಾತ್ರ ವಹಿಸುವುದು […]

Annual Day Celebration 2022 Read More »

Lecture on National Education Policy at Sullia NMPUC

   ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸುಳ್ಯ ನೆಹರು ಮೆಮೋರಿಯಲ್ ಪ್ರಾoಶುಪಾಲ ಪ್ರೊ ರುದ್ರ ಕುಮಾರ್ ಎಂ ಎಂ ಅಧ್ಯಕ್ಷತೆ ವಹಿಸಿ, ಉಪನ್ಯಾಸ ನೀಡುತ್ತಾ “ರಾಷ್ಟ್ರೀಯ ಶಿಕ್ಷಣ ನೀತಿ”ಯ ಪ್ರಕಾರ  ವಿದ್ಯಾರ್ಥಿಗಳು ಪದವಿ ಹಂತವನ್ನು 3ವರ್ಷಗಳ ಕಾಲ ಅಧ್ಯಯನ ಮಾಡಿ  ಮುಂದಿನ ಹಂತದ ಶಿಕ್ಷಣಕ್ಕೆ ಹೋಗಲು ಅವಕಾಶವಿದೆ.ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣದಂತೆ ಇಂದು ಪದವಿ ಶಿಕ್ಷಣಕ್ಕೂ ಬೇಡಿಕೆ ಇದೆ ಎಂದರು.    ಮುಖ್ಯ ಅತಿಥಿಗಳಾಗಿ ಪದವಿ

Lecture on National Education Policy at Sullia NMPUC Read More »

Career guidance program at NMPUC SULLIA

ಸುಳ್ಯ ಎನ್ನೆoಪಿಯುಸಿಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಮ್ಮ ಕನಸುಗಳನ್ನು ನನಸಾಗಿಸಲು ಅವಕಾಶಗಳ ಕಡೆ ಗಮನ ನೀಡಬೇಕು, ಕನಸುಗಳು ಕಾರ್ಯ ಸಾಧನೆಗೆ ಸ್ಫೂರ್ತಿ ನೀಡಬಲ್ಲದು.ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆ ಗಳಿಗೆ ಸಿದ್ಧರಾಗಬೇಕು. ಛಲ, ಶಿಸ್ತು,ಪ್ರಯತ್ನ,ಸಮರ್ಪಣಾ ಭಾವ,ತೀರ್ಮಾನ ಮೊದಲಾದ ಗುಣಗಳು ನಮ್ಮ ಯಶಸ್ಸಿನಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಭವಿಷ್ಯದ ಬಗ್ಗೆ ಯೋಚಿಸಿ ಕಾರ್ಯ ಪ್ರವೃತ್ತರಾಗಿ ಎಂದು ನಿವೃತ್ತ ಪ್ರಾ oಶುಪಾಲ, ಸಂಪನ್ಮೂಲ ವ್ಯಕ್ತಿ ಬಿ ವಿ ಸೂರ್ಯನಾರಾಯಣ ಅವರು ಹೇಳಿದರು. ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ, ಉದ್ಯೋಗದ ವಿಫುಲ ಅವಕಾಶಗಳನ್ನು ತಿಳಿಸಿದರು.ಅವರು ಸುಳ್ಯದ

Career guidance program at NMPUC SULLIA Read More »