June 2024

Student Council Inauguration 2024-25

ವಿದ್ಯಾರ್ಥಿಗಳಿಗೆ ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಲು ನಾಯಕತ್ವ ಮುಖ್ಯ -ಡಾ. ಲೀಲಾಧರ್ ಡಿ ವಿ. ಸಮಾಜದಲ್ಲಿ ಸಾಧಕರು,ನಾಯಕರಾಗುವ ಮೊದಲು ವಿದ್ಯಾರ್ಥಿ ಹಂತದಲ್ಲಿ  ಸಮಯ ಪ್ರಜ್ಞೆ, ಸೂಕ್ತ ನಿರ್ಧಾರ, ಜವಾಬ್ದಾರಿ ಮೊದಲಾದ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಿ.ಉತ್ತಮ ಚಟುವಟಿಕೆಗಳನ್ನು ಧನಾತ್ಮಕ ಕಲಿಕೆಗೆ ಪೂರಕವಾಗಿ ಸಂಘಟಿಸಿ ಎಂದು ಸುಳ್ಯದ ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾoಶುಪಾಲರಾದ ಡಾ. ಲೀಲಾಧರ್ ಡಿ ವಿ  ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ […]

Student Council Inauguration 2024-25 Read More »

Environment Day at NMPUC Sullia

ಸುಳ್ಯ ಎನ್ನೆoಪಿಯುಸಿಯಲ್ಲಿ “ಪರಿಸರ ದಿನಾಚರಣೆ”ಯ ಅಂಗವಾಗಿ ಕಾರ್ಯಕ್ರಮ. ಪ್ರಕೃತಿ ಮತ್ತು ಮಾನವ ಸಂಬಂಧ ಚೆನ್ನಾಗಿರಬೇಕು.ಕಾಡಿನ ನಾಶದಿಂದ ಪ್ರಾಣಿ ಪಕ್ಷಿಗಳು ನಾಡಿಗೆ ಬರುತ್ತಿವೆ.ಅವುಗಳ ರಕ್ಷಣೆ ಮಾಡಬೇಕು.ಹಾವುಗಳನ್ನು ಅವುಗಳ ಮೊಟ್ಟೆಗಳನ್ನು ರಕ್ಷಿಸಬೇಕು.ಅವುಗಳ ಸಂತತಿ ಕ್ಷೀಣವಾಗಬಾರದು ಎಂದು ಉರಗ ತಜ್ಞ ತೇಜಸ್ ಪುತ್ತೂರು ಹೇಳಿದರು.ವಿಷಕಾರಿ,ವಿಷಕಾರಿಯಲ್ಲದ ಹಾವುಗಳ ಮಾಹಿತಿ,ಮುಂಜಾಗ್ರತೆ,ಹಾವು ಕಡಿದಾಗ ತತ್ ಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು.ಅವರು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು

Environment Day at NMPUC Sullia Read More »

Life Skills Training at Sullia NMPUC

ಸ್ವ ಶಿಸ್ತು, ಸಮಯ ನಿರ್ವಹಣೆ,ನೀತಿ -ನಿಯಮಗಳು,ಒತ್ತಡ ನಿವಾರಣೆ,ಜೀವನದಲ್ಲಿ ಯಶಸ್ಸು ಗಳಿಸುವುದು ಹೇಗೆ ಎಂಬುದನ್ನು ಮುಂಬೈ ಐ ಐ ಟಿ ಯ ಹಿರಿಯ ವಿದ್ಯಾರ್ಥಿ,ಇಂಜಿನಿಯರ್,ಪ್ರಾಧ್ಯಾಪಕ ಡಾ..ಎ ಎನ್ ಕುಮಾರ್ ತಿಳಿಸಿದರು.ಅವರು ಸುಳ್ಯ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಪ್ರ. ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾoಶುಪಾಲರಾದ ಮಿಥಾಲಿ ಪಿ ರೈ ವಹಿಸಿದ್ದರು.ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ನಿರೂಪಿಸಿ, ವಂದಿಸಿದರು.

Life Skills Training at Sullia NMPUC Read More »

Orientation program for first PUC students at Sullia NMPUC-2024

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ ಜೂನ್ 1ರಂದು ಕಾಲೇಜಿನಲ್ಲಿ ನಡೆಯಿತು. ಸಮಾರoಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾತನಾಡಿ ವಿದ್ಯೆಯ ಮಹತ್ವ,ಸ್ಥಾಪಕಾಧ್ಯಕ್ಷರಾದ ಕೆ.ವಿ.ಜಿಯವರು ಶಿಕ್ಷಣಕ್ಕೆ ನೀಡಿದ ಕೊಡುಗೆ,ವಿದ್ಯಾರ್ಥಿಗಳು ಅನುಸರಿಸಬೇಕಾದ ನೀತಿ -ನಿಯಮಗಳ ಕುರಿತು ತಿಳಿಸಿದರು . ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಅವರು ದೀಪ ಪ್ರಜ್ವಲನಗೈದು ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಗುರಿ ,ಕಲಿಯುವ ಹಂಬಲ,ಆತ್ಮವಿಶ್ವಾಸ ಜೊತೆಗಿರಬೇಕು.ಹೆತ್ತವರು,ಉಪನ್ಯಾಸಕರು

Orientation program for first PUC students at Sullia NMPUC-2024 Read More »