ಎನ್ನೆoಪಿಯುಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ
ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ,ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು,ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ವಿ ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ವಹಿಸಿದ್ದರು. ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್ ಎಂ ಎಂ ಉದ್ಘಾಟಿಸಿದರು. ಮಂಕುತಿಮ್ಮನ ಕಗ್ಗದ ವಿವರಣೆಯನ್ನು […]
ಎನ್ನೆoಪಿಯುಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ Read More »
