NM PUC

ಕಾರ್ಗಿಲ್ ವಿಜಯ ದಿವಸ್-2026

ಕಾರ್ಗಿಲ್ ಹೋರಾಟದಲ್ಲಿ ಭಾರತೀಯ ಸೈನ್ಯ ತೋರಿದ ದಿಟ್ಟ ಹೋರಾಟದ ಫಲವಾಗಿ ನಾವು ಜಯವನ್ನು ಸಾಧಿಸುವಂತಾಯಿತು.ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ತ್ಯಾಗ ಬಲಿದಾನಗಳ ಕಾರಣದಿಂದಾಗಿ ನಮ್ಮ ದೇಶಕ್ಕೆ ಜಯವಾಯಿತು   ಎಂದು ಸುಳ್ಯ ಶ್ರೀ ಶಾರದಾ ಪಿಯು ಕಾಲೇಜಿನ ನಿವೃತ್ತ ಇತಿಹಾಸ ಉಪನ್ಯಾಸಕ ಪ್ರಸನ್ನ ನಿಡ್ಯಮಲೆ ಹೇಳಿದರು .ಅವರು ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಾ ತಿಳಿಸಿದರು . ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾoಶುಪಾಲರಾದ […]

ಕಾರ್ಗಿಲ್ ವಿಜಯ ದಿವಸ್-2026 Read More »

ಎನ್ನೆoಪಿಯುಸಿಯಲ್ಲಿ ನೂತನ ದೃಕ್ ಶ್ರವಣೋಪಕರಣ ಕೊಠಡಿ ಉದ್ಘಾಟನೆ-2026

ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆಧುನಿಕ ತಾಂತ್ರಿಕತೆ, ವಿನ್ಯಾಸಗಳನ್ನು ಒಳಗೊಂಡ ದೃಕ್ ಶ್ರವಣೋಪಕರಣ ಕೊಠಡಿಯನ್ನು ರಿಬ್ಬನ್ ಕತ್ತರಿಸುವ ಮೂಲಕ ಎ ಓ ಎಲ್ ಇ (ರಿ )ಉಪಾಧ್ಯಕ್ಷೆ ಶೋಭಾ ಚಿದಾನಂದ ಉದ್ಘಾಟಿಸಿದರು. ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಅರ್ಕಿಟೆಕ್ಟ್ ಅಕ್ಷಯ್ ಕೆ ಸಿ.ಅವರು ದೀಪ ಪ್ರಜ್ವಲನಗೈದರು.ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್ ಎಂ ಎಂ,ಪಿಯು ಪ್ರಾಚಾರ್ಯರಾದ ಮಿಥಾಲಿ ಪಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರಾಚಾರ್ಯರಾದ ಮಿಥಾಲಿ ಪಿ ರೈ ಸ್ವಾಗತಿಸಿ,ಕನ್ನಡ

ಎನ್ನೆoಪಿಯುಸಿಯಲ್ಲಿ ನೂತನ ದೃಕ್ ಶ್ರವಣೋಪಕರಣ ಕೊಠಡಿ ಉದ್ಘಾಟನೆ-2026 Read More »

ಎನ್ನೆoಪಿಯುಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ

ದಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕ,ಕನ್ನಡ ಸಂಘ ನೆಹರು ಮೆಮೋರಿಯಲ್ ಪಿಯು ಕಾಲೇಜು,ಸುಳ್ಯ ಇದರ ವತಿಯಿಂದ ಶ್ರೀ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಡಿ ವಿ ಜಿ ಯವರ ಮಂಕುತಿಮ್ಮನ ಕಗ್ಗದ ವಿವರಣೆ ಮತ್ತು ಗಾಯನ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ವಹಿಸಿದ್ದರು. ಪದವಿ ವಿಭಾಗದ ಪ್ರಾಚಾರ್ಯರಾದ ಡಾ ರುದ್ರ ಕುಮಾರ್ ಎಂ ಎಂ ಉದ್ಘಾಟಿಸಿದರು. ಮಂಕುತಿಮ್ಮನ ಕಗ್ಗದ ವಿವರಣೆಯನ್ನು

ಎನ್ನೆoಪಿಯುಸಿಯಲ್ಲಿ ಕುರುಂಜಿ ಮಹಾಲಿಂಗ ಮಾಸ್ತರ್ ದತ್ತಿ ನಿಧಿ ಉಪನ್ಯಾಸ ಕಾರ್ಯಕ್ರಮ Read More »

Drug Free India Campaign-2026

ಪ್ರಭಾರ ಪ್ರಾಚಾರ್ಯರಾದ ಸಾವಿತ್ರಿ ಕೆ, ವಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ , ಉಪನ್ಯಾಸಕ ವೃಂದ,ಬೋಧಕೇತರ ವೃಂದ,ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು .ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ ಪ್ರತಿಜ್ಞಾ ವಿಧಿ ಬೋಧಿಸಿದರು.

Drug Free India Campaign-2026 Read More »

Talents Day celebrations-2026

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ  ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾರ್ಗದರ್ಶನ ನೀಡಿದ್ದರು. ಪ್ರಭಾರ ಪ್ರಾಚಾರ್ಯರಾದ ಸಾವಿತ್ರಿ ಕೆ,ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ,ಉಪನ್ಯಾಸಕ ವೃಂದದವರು-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಹಾಡು,ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು.ಉಪನ್ಯಾಸಕ ವಿನಯ್ ನಿಡ್ಯಮಲೆ, ವಿದ್ಯಾರ್ಥಿ ಮಹಮ್ಮದ್ ಆಶಿಕ್ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು.ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡಿಂಪಲ್ ಸ್ವಾಗತಿಸಿ,ವಿದ್ಯಾರ್ಥಿ ಪ್ರತಿನಿಧಿ ಅನಘ ಸೋನಾ ವಂದಿಸಿದರು.

Talents Day celebrations-2026 Read More »

Yoga Day -2026

ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ  ಯೋಗ ದಿನಾಚರಣೆಯನ್ನು  ಹಮ್ಮಿಕೊಳ್ಳಲಾಗಿತ್ತು.ಮನಸ್ಸಿನ ಏಕಾಗ್ರತೆ, ಅರೋಗ್ಯವಂತರಾಗಿರಲು ಅನುಸರಿಸಬೇಕಾದ ಧ್ಯಾನ, ಮುದ್ರಗಳನ್ನು ಕೆವಿಜಿ ಆಯುರ್ವೇದ ವೈದ್ಯಕೀಯ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ವಿದ್ಯಾರ್ಥಿಗಳಾದ ಸಂಪ್ರೀತ್ ಉಪನ್ಯಾಸ ನೀಡಿದರು. ದೀಪಾ, ಅಮೃತ ಪ್ರಾತ್ಯಕ್ಷಿಕೆ ಮೂಲಕ ಯೋಗ ನಡೆಸಿಕೊಟ್ಟರು.ಶ್ರೀನಿವಾಸ್ ಸಹಕರಿಸಿದರು.ಪ್ರಾಚಾರ್ಯರಾದ ಮಿಥಾಲಿ ಪಿ ರೈ, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ಉಪಸ್ಥಿತರಿದ್ದರು.ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ ಬಿ. ನಿರೂಪಿಸಿದರು. ಉಪನ್ಯಾಸಕರು,ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Yoga Day -2026 Read More »

Inauguration of the Talent Award & Student Association-2026

“ನಮ್ಮ ಸ್ಪಷ್ಟ ಗುರಿಯನ್ನು ನಿರ್ಧರಿಸಿ ಆ  ಕಠಿಣ ಪರಿಶ್ರಮ, ಆಸಕ್ತಿ,ಸಾಧಿಸಲು ಬೇಕಾದ  ಸಮರ್ಪಣಾ ಗುಣ, ಸವಾಲುಗಳನ್ನು ಎದುರಿಸುವ ಸಾಮರ್ಥ್ಯ, ವಿಷಯದ ಕುರಿತಾದ ಶೋಧ, ಜ್ಞಾನ ಮೊದಲಾದ ಗುಣ ನಮ್ಮಲ್ಲಿ ಇರಬೇಕು”ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ, ಸಂಸ್ಥೆಯ ಮಾಜಿ ಪ್ರಾಚಾರ್ಯರು, ಪದವಿ ವಿಭಾಗದ ವಾಣಿಜ್ಯ ಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥರಾದ ರತ್ನಾವತಿ ಡಿ ಅವರು ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಯೋಜಿಸಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ

Inauguration of the Talent Award & Student Association-2026 Read More »

Welcome and Orientation Program for First PUC Students 2026

A welcome and orientation program for the students enrolled for the current academic year at Nehru Memorial P.E. College, Sullia was held on May 23.Mithali P. Rai, the principal of the college, who presided over the function, spoke and remembered the contribution made by the founder president, K.V.G., to education, realizing that education is a

Welcome and Orientation Program for First PUC Students 2026 Read More »

College Anniversary -2025

ನೆಹರೂ ಮೆಮೋರಿಯಲ್ ಪದವಿ ಪೂರ್ವ  ಕಾಲೇಜಿನಲ್ಲಿ ನ. 29 ರಂದು ಕಾಲೇಜು  ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಯಿತು.lಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.), ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ.ವಿ. ಚಿದಾನಂದ ಅವರು ದೀಪ ಬೆಳಗಿಸಿ,ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಪ್ರತಿಭೆ,ಸಾಧನೆ ಅನಾವರಣಕ್ಕೆ ಕಾಲೇಜು ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದೆ.  ವಿದ್ಯಾರ್ಥಿಗಳು  ಶಿಸ್ತಿನಿಂದ ವಿದ್ಯಾರ್ಜನೆಯನ್ನು ಮಾಡಬೇಕು, ಯಾವುದೇ ದುಶ್ಚಟಕ್ಕೆ ಬಲಿಯಾಗಬಾರದು ಎಂದರು.ಮುಖ್ಯ ಅತಿಥಿಯಾಗಿ  ಉಪಸ್ಥಿತರಿದ್ದ ಕಾಲೇಜಿನ ಹಿರಿಯ ವಿದ್ಯಾರ್ಥಿ, ಪ್ರಸಿದ್ಧ ಮಕ್ಕಳ ತಜ್ಞರು ಮತ್ತು ಲೇಖಕರಾದ ಮೇಜರ್

College Anniversary -2025 Read More »

Prize Distribution Ceremony As Part Of The College Anniversary -2025

ವಿದ್ಯಾರ್ಥಿಗಳಿಗೆ ಗುರಿ, ಕಠಿಣ ಪರಿಶ್ರಮ, ನಿರಂತರ ಅಧ್ಯಯನದ ಜೊತೆಗೆ ಆಸಕ್ತಿಯನ್ನು ಹಿಂಬಾಲಿಸುವ ಗುಣ ಇರಬೇಕು. ಸಹ ಪಠ್ಯ ಚಟುವಟಿಕೆಗಳು ಜೀವನ ಕೌಶಲ್ಯ ಬೆಳವಣಿಗೆಗೆ ದಾರಿ ಮಾಡಿಕೊಡುತ್ತವೆ. ಸೋಲು, ಸವಾಲುಗಳಿಗೆ ವಿಚಲಿತರಾಗದಿರಿ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಒತ್ತು ನೀಡುತ್ತಿರುವ ಈ ಕಾಲೇಜು ನನ್ನ ಬದುಕಿನ ಉನ್ನತಿಗೆ ಕಾರಣವಾಗಿದೆ ಎಂದು ಸಂಸ್ಥೆಯ ಹಿರಿಯ ವಿದ್ಯಾರ್ಥಿ, ಕೆವಿಜಿ ಆಯುರ್ವೇದ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಧ್ಯಾಪಕ, ಶರೀರ ರಚನಾ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ ವಿನಯ ಶಂಕರ್ ಭಾರದ್ವಾಜ್ ಹೇಳಿದರು  .

Prize Distribution Ceremony As Part Of The College Anniversary -2025 Read More »