NM PUC

ಸುಳ್ಯ ಎನ್ನೆ oಪಿಯುಸಿಯ ವಿಖ್ಯಾತ್ ಎಸ್.,ಸಿಇ ಟಿ ಯಲ್ಲಿ ಉತ್ತಮ ಸಾಧನೆ

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಿದ್ಯಾರ್ಥಿ ವಿಖ್ಯಾತ್ ಎಸ್,ಸಿ ಇ ಟಿ ಇಂಜಿನಿಯರಿಂಗ್ ವಿಭಾಗದಲ್ಲಿ 8610,BNYS – 5916, ಅಗ್ರಿಕಲ್ಚರ್ ಬಿ ಎಸ್ಸಿ 5346,Veterinary Science 13416,ಬಿ ಫಾರ್ಮ ಮತ್ತು ಡಿ. ಫಾರ್ಮ ದಲ್ಲಿ 14917ನೇ rank ಗಳಿಸಿದ್ದುಪರೀಕ್ಷೆ ಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ದಾಖಲಿಸಿರುತ್ತಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

ಸುಳ್ಯ ಎನ್ನೆ oಪಿಯುಸಿಯ ವಿಖ್ಯಾತ್ ಎಸ್.,ಸಿಇ ಟಿ ಯಲ್ಲಿ ಉತ್ತಮ ಸಾಧನೆ Read More »

ಸುಳ್ಯ ಎನ್ನೆoಪಿಯುಸಿಯ ಕೃತಿ ಜಿ ರಾವ್ ಗೆ ಬಹುಮಾನ

Oral Hygiene Day 2022 ರ ಅಂಗವಾಗಿ ಕೆವಿಜಿ ದಂತ ಮಹಾ ವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ಇವರು ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಜಿ ರಾವ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ವಿಜೇತ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

ಸುಳ್ಯ ಎನ್ನೆoಪಿಯುಸಿಯ ಕೃತಿ ಜಿ ರಾವ್ ಗೆ ಬಹುಮಾನ Read More »

ಸುಳ್ಯ ಎನ್ನೆoಪಿಯುಸಿಯಲ್ಲಿ ಕಾರ್ಗಿಲ್ ದಿನಾಚರಣೆ

ಕಾರ್ಗಿಲ್ ಹೋರಾಟದಲ್ಲಿ ಭಾರತೀಯ ಸೈನ್ಯ ತೋರಿದ ದಿಟ್ಟ ಹೋರಾಟದ ಫಲವಾಗಿ ನಾವು ಜಯವನ್ನು ಸಾಧಿಸುವಂತಾಯಿತು.ದುರ್ಗಮ ಪರ್ವತ ಶ್ರೇಣಿಗಳಲ್ಲಿ ನಮ್ಮ ಸೈನಿಕರು ತೋರಿದ ಶೌರ್ಯ, ತ್ಯಾಗ ಬಲಿದಾನಗಳ ಕಾರಣದಿಂದಾಗಿ ದೇಶ ಜಗತ್ತಿನ ಮುಂದೆ ತಲೆ ಎತ್ತಿ ನಡೆಯುವಂತೆ ಮತ್ತು ಶತ್ರು ಪಾಳಯಕ್ಕೆನಾವು ಕಠಿಣ ಪರಿಸ್ಥಿತಿಯಲ್ಲಿ ತಕ್ಕ ಉತ್ತರ ಬಲ್ಲೆವು ಎನ್ನುವ ಸಂದೇಶ ನೀಡಿದರು ಎಂದರು.ಭಾರತವನ್ನು ಒಗ್ಗೂಡಿಸಿದ್ದು ಆ ಮೂಲಕ ಭಾರತೀಯರ ಬೆಂಬಲ, ವಿಶ್ವಾಸ ವಿಜಯ ಸಾಧಿಸಲು ಮುಖ್ಯ ಕಾರಣವಾಯಿತು ಎಂದು ಸುಳ್ಯ ನೆಹರು ಮೆಮೋರಿಯಲ್ ಕಾಲೇಜಿನ ಇತಿಹಾಸ ಉಪನ್ಯಾಸಕ

ಸುಳ್ಯ ಎನ್ನೆoಪಿಯುಸಿಯಲ್ಲಿ ಕಾರ್ಗಿಲ್ ದಿನಾಚರಣೆ Read More »

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ

ಸುಳ್ಯ ತಾಲೂಕು ಆರೋಗ್ಯಇಲಾಖೆಯ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕೃತಿ ಜಿ ರಾವ್ ತೃತೀಯ ಸ್ಥಾನ ಗಳಿಸಿರುತ್ತಾರೆ.ವಿಜೇತ ವಿದ್ಯಾರ್ಥಿನಿಯನ್ನು ಆಡಳಿತ ಮಂಡಳಿ,ಪ್ರಾoಶು ಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ. ಹಾಗು ರಾಜ್ಯ ಒಕ್ಕಲಿಗರ ಸಂಘ (ರಿ )ಬೆಂಗಳೂರು ರವರ ಸಹಯೋಗದಲ್ಲಿ ಗೌಡರ ಯುವ ಸೇವಾ ಸಂಘ(ರಿ )ಸುಳ್ಯ ಇದರ ಆಶ್ರಯದಲ್ಲಿ ನಾಡ ಪ್ರಭು ಕೆಂಪೇಗೌಡರ 513ನೇ ಜಯಂತಿ ಆಚರಣೆಯ ಅಂಗವಾಗಿ

ಸುಳ್ಯ ಎನ್ನೆoಪಿಯುಸಿಯ ವಿದ್ಯಾರ್ಥಿನಿಗೆ ಬಹುಮಾನ Read More »

ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ

ಸ್ಪರ್ಧಾತ್ಮಕ  ಪರೀಕ್ಷೆಗಳಾದ ಸಿಇಟಿ ನೀಟ್ ಪರೀಕ್ಷೆಗಳ  ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮವು ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಅವರು ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ವಿವೇಕಾನಂದ ಕಾಲೇಜಿನ ಭೌತ ಶಾಸ್ತ್ರ ವಿಭಾಗ ದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಶ ಭಟ್ ಅವರು ಮಾತನಾಡಿ ಭವಿಷ್ಯದಲ್ಲಿ ಉದ್ಯೋಗ ಗಳಿಸಲು ಜ್ಞಾನ, ಕೌಶಲ್ಯ ಅಭಿವೃದ್ಧಿ ಮುಖ್ಯ. ಮಕ್ಕಳು ಓದುವ ವಿಧಾನವನ್ನು ಚೆನ್ನಾಗಿ ತಿಳಿದುಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ನಿರಂತರ

ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ Read More »

ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ – ಶ್ರೀ ಕೌಶಿಕ್ ಚಿದ್ಗಲ್ .

ಕಾನೂನು ಕ್ಷೇತ್ರ ವಿಶಾಲವಾದುದು. ಪ್ರಪಂಚದ ಮೂಲೆ ಮೂಲೆಗಳಲ್ಲಿ ಒಳ್ಳೆಯ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಕಾನೂನು ಶಿಕ್ಷಣ ಬಹು ಮುಖ್ಯ ಹಾಗೂ ಅತ್ಯಂತ ಗೌರವದ ಸ್ಥಾನವನ್ನು ಸಮಾಜದಲ್ಲಿ ಗಳಿಸಲು ಈ ಹುದ್ದೆ ನೆರವಾಗುವುದು. ” ಎಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಶ್ರೀ ಕೌಶಿಕ್ ಸಿ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಕಾನೂನು  ಶಿಕ್ಷಣಾವಕಾಶಗಳ ಕುರಿತ  ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.    ಆಧುನಿಕ  ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉದ್ಯೋಗಾವಕಾಶಗಳನ್ನು

ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ – ಶ್ರೀ ಕೌಶಿಕ್ ಚಿದ್ಗಲ್ . Read More »

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯವಾಣಿಜ್ಯ ಸಂಘ 2019-20

ವಾಸ್ತವ ವಾಗಿ ನಮಗೆ ಉಪಯೋಗ ಬರುವ ಸಂಗತಿಗಳನ್ನು  ಕಲಿತುಕೊಂಡು ಪಠ್ಯದ ಜೊತೆ    ಮುಂದೆ ಸಾಗಿದರೆ ಯಶಸ್ವಿ ವ್ಯಕ್ತಿಗಳಾಗುತ್ತೇವೆ ಎಂದು   ನೆಹರು ಮೆಮೋರಿಯಲ್ ಪದವಿ  ಪೂರ್ವ  ಕಾಲೇಜು ಇಲ್ಲಿನ ಪ್ರಾಂಶುಪಾಲರು ಶ್ರೀಮತಿ ಹರಿಣಿ ಪುತ್ತೂರಾಯ ಅವರು ಹೇಳಿದರು. ಅವರು  ನೆಹರು ಮೆಮೋರಿಯಲ್ ಪದವಿ  ಪೂರ್ವ  ಕಾಲೇಜು ಇಲ್ಲಿನ ವಾಣಿಜ್ಯ ಸಂಘ ದಿಂದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಬ್ಯಾಂಕು ವ್ಯವಹಾರಗಳ ಬಗೆಗಿನ ಅರ್ಧ ದಿನದ ಕಾರ್ಯಾಗಾರ ದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಹೇಳಿದರು..   ಬ್ಯಾಂಕು ವ್ಯವಹಾರ ನಡೆಸುವಲ್ಲಿ ಗ್ರಾಹಕರಾಗಿ ತಿಳಿದಿರಬೇಕಾದ

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯವಾಣಿಜ್ಯ ಸಂಘ 2019-20 Read More »

ಶಿಕ್ಷಣ, ವೃತ್ತಿ, ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ

ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ವಿದ್ಯಾರ್ಥಿ ಸಂಘ  –   2019-20 ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು 4-7-2019  ಶಿಕ್ಷಣ, ವೃತ್ತಿ, ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಾವು ಆತ್ಮಗೌರವ ಹೊಂದಿ ಮುನ್ನಡೆಯುವುದೇ  ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ – ಶ್ರೀಕಾಂತ್ ಪೂಜಾರಿ ಬಿರವು “ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು

ಶಿಕ್ಷಣ, ವೃತ್ತಿ, ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ Read More »

“ನೆಲದ ನೆನಪು”

ಗೆಲುವು ಸಾಧಿಸಬೇಕು ಎನ್ನುವ  ತುಡಿತವೇ ಎಲ್ಲಾ ಸತ್ಕಾರ್ಯಗಳಿಗೆ ಪ್ರೇರಕ ಶಕ್ತಿ  – ಶ್ರೀಮತಿ  ಹರಿಣಿ ಪುತ್ತೂರಾಯ  ಮಾಡುವ ಪ್ರತಿ ಕೆಲಸದಲ್ಲಿನ ಆಸಕ್ತಿ, ಉತ್ಸಾಹ ವ್ಯಕ್ತಿತ್ವಕ್ಕೆ ಹೊಸ ಮೆರುಗನ್ನು ನೀಡುವುದರ  ಮೂಲಕವಾಗಿ ಜೀವನೋತ್ಸಾಹವನ್ನು ತುಂಬುತ್ತದೆ, ಗೆಲುವು ಸಾಧಿಸಬೇಕು ಎನ್ನುವ  ತುಡಿತವೇ ಎಲ್ಲಾ ಸತ್ಕಾರ್ಯಗಳಿಗೆ ಪ್ರೇರಕ ಶಕ್ತಿ  ಎಂದು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ  ಪ್ರಾಂಶುಪಾಲರಾದ ಶ್ರೀಮತಿ  ಹರಿಣಿ ಪುತ್ತೂರಾಯ ಅವರು ನುಡಿದರು. ಈ ಮಣ್ಣಿನ ಸಂಸ್ಕೃತಿ ಮತ್ತು ಪರಿಕರಗಳು, ಆಹಾರ ವೈವಿಧ್ಯತೆ ಬಿಂಬಿಸುವ  “ನೆಲದ

“ನೆಲದ ನೆನಪು” Read More »