ಎನ್ನೆoಪಿಯುಸಿಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
ಸೆ 6ರಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಆಧುನಿಕ ಜೀವನ ಶೈಲಿಯಲ್ಲಿ ಆಯುರ್ವೇದದ ಮಹತ್ವ“ ವಿಷಯದ ಕುರಿತು ಆರೋಗ್ಯ ಮಾಹಿತಿ ಕಾರ್ಯಕ್ರಮವನ್ನು ಕೆವಿಜಿ ಆಯುರ್ವೇದ ಶಾಲಾಕ್ಯ ತಂತ್ರ ವಿಭಾಗ ಮತ್ತು ಆರೋಗ್ಯ ಭಾರತಿ ಕರ್ನಾಟಕ ದಕ್ಷಿಣ ಮಂಗಳೂರು ವಿಭಾಗ ದ.ಕ. ಇದರ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾoಶುಪಾಲೆ ಹರಿಣಿ ಪುತ್ತೂರಾಯ ಅವರು ಮಾತನಾಡಿ ನಾವು ಅರೋಗ್ಯವoತರಾಗಿ ಬಾಳಬೇಕಾದರೆ ನಮ್ಮ ಆಹಾರ ಪದ್ಧತಿ, ಜೀವನ ಶೈಲಿಯಲ್ಲಿ ಕಾಳಜಿ ಹೊಂದಿರಬೇಕು ಎಂದು ಕರೆ ನೀಡಿದರು.ಸಂಪನ್ಮೂಲ […]
ಎನ್ನೆoಪಿಯುಸಿಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ Read More »




