Inaugural program of Youth Red Cross Unit at Sullia NMPUC
ಕೇವಲ ಹಣವಿದ್ದರೆ ಸಾಲದು,ಸಮಾಜ ಸೇವೆ ಮಾಡಲು ಮನಸ್ಸು ಬೇಕು.ನಾವು ಸೇವೆಯ ಮಹತ್ವವನ್ನು ತಿಳಿದು ಸಮಾಜಕ್ಕೆ ಹೇಳಿಕೊಡುವುದು ನಮ್ಮ ಜವಾಬ್ದಾರಿ.ರಕ್ತ ದಾನ ಪವಿತ್ರ ಸೇವೆ.ಪ್ರಪಂಚದ ಹೆಚ್ಚು ಸದಸ್ಯತ್ವ ಹೊಂದಿರುವ ಸಂಸ್ಥೆ ರೆಡ್ ಕ್ರಾಸ್.ಈ ಸೇವಾ ಸಂಸ್ಥೆಯಲ್ಲಿ ಎಲ್ಲರೂ ಸದಸ್ಯತ್ವ ಪಡೆದುಕೊಂಡು ಸೇವೆ ಸಲ್ಲಿಸಿ ಎಂದು ಸುಳ್ಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸುಧಾಕರ ರೈ ಪಿ.ಬಿ.ಹೇಳಿದರು.ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ನಡೆದ ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕಾರ್ಯಕ್ರಮವನ್ನು […]
Inaugural program of Youth Red Cross Unit at Sullia NMPUC Read More »