GD on Environment Protection is a social responsibility of Business firms.
GD on Environment Protection is a social responsibility of Business firms. Read More »
ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವತಿಯಿಂದ ನಡೆದ SOCuTe ‘Spot photography” ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ಮಹಮ್ಮದ್ ಹಿಶಾನ್ ಎಂ .ಹೆಚ್ ಪ್ರಥಮ ಸ್ಥಾನ ಗಳಿಸಿರುತ್ತಾನೆ
ಸುಳ್ಯ ನೆಹರು ಮೆಮೋರಿಯಲ್ ಪಿ ಯು ಕಾಲೇಜಿನ ಮಹಮ್ಮದ್ ಹಿಶಾನ್ ಎಂ .ಹೆಚ್ ಪ್ರಥಮ ಸ್ಥಾನ Read More »
ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ ಹೃದಯವಿಲ್ಲದ ಹತ್ಯಾಕಾಂಡಕ್ಕೆ ಸಾಕ್ಷಿಯಾಯಿತು. ಆಂಗ್ಲರ ಕಠಿಣ ಮತ್ತು ಕ್ರೂರವಾದ ಧೋರಣೆಗಳು ಭಾರತೀಯ ದೇಶ ಭಕ್ತರಲ್ಲಿ ಸ್ವಾತಂತ್ರದ ಕೆಚ್ಚನ್ನು , ಶ್ರದ್ಧೆಯನ್ನು ಹೆಚ್ಚಿಸಿತು ಎಂದು ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯಇಲ್ಲಿನ ಮಾನವಿಕ ಸಂಘದಿಂದ ಏರ್ಪಡಿಸಲಾದ ” ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ನಮಗೆ ಸ್ವಾತಂತ್ಯ ದೊರಕಿದುದರ ಹಿಂದೆ ಅದೆಷ್ಟೋ ಜನರ ಕಣ್ಣೀರ
ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ – 100 ವರುಷಗಳು ವಿಶೇಷ ಉಪನ್ಯಾಸ Read More »
ಪ .ಪೂ .ಶಿಕ್ಷಣ ಇಲಾಖೆ ದ.ಕ ಮಂಗಳೂರು & ಶ್ರೀ ಭಾರತಿ ಪ .ಪೂ .ಕಾಲೇಜು ನಂತೂರು ಮಂಗಳೂರು ಇಲ್ಲಿ ನಡೆದ ಪ .ಪೂ ವಿಭಾಗದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಂಜಿತ್ ಕುಮಾರ್ ಎಸ್ 45-50 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಸುಳ್ಯ ಎನ್ನೆಂಪಿಯುಸಿಯ ರಂಜಿತ್ ಕುಮಾರ್ ಜಿಲ್ಲಾ ಮಟ್ಟದಲ್ಲಿ ಬಹುಮಾನ Read More »
ವರಕವಿ ಬೇಂದ್ರೆಯವರು ಉತ್ಕ್ರಷ್ಟ ಕೃತಿ ರಚನೆಯನ್ನು ಮಾಡುವುದರ ಮೂಲಕ ಕನ್ನಡಕ್ಕೆ ಶ್ರೀಮಂತ ಕಾಣಿಕೆಯನ್ನು ನೀಡಿದ್ದಾರೆ ಬೇಂದ್ರೆಯವರ ಕವನಗಳು ,ನಾದ ,ಲಯ ,ಚೈತನ್ಯ & ವಿಶ್ವ ಪ್ರಜ್ಞೆಯಿಂದ ಕೂಡಿದ್ದು, ಮುಖ್ಯವಾಗಿ ದೇಸಿ ಭಾಷೆಯಲ್ಲಿ ಕೃತಿ ರಚಿಸಿ ಕನ್ನಡಕ್ಕಾಗಿ ತನ್ನನ್ನು ತಾನು ಒಪ್ಪಿಸಿಕೊಂಡವರು ಕವಿ ಬೇಂದ್ರೆಯವರು ಎಂದು ವಾಸವಿ ಸಾಹಿತ್ಯ ಕಲಾ ವೇದಿಕೆ ಅಧ್ಯಕ್ಷೆ ಡಾ.ವೀಣಾ ಹೇಳಿದರು .ಅವರು ಸುಳ್ಯ ಎನ್ನೆಂಪಿಯುಸಿಯಲ್ಲಿ ಕನ್ನಡ ವಿಭಾಗದ ವತಿಯಿಂದ ನಡೆದ ಬೇಂದ್ರೆಯವರ ಬದುಕು -ಬರಹ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಅಧ್ಯಕ್ಷತೆ ವಹಿಸಿದ ಹರಿಣಿ
ಬೇಂದ್ರೆಯವರ ಬದುಕು -ಬರಹ ಕಾರ್ಯಕ್ರಮ Read More »