ಉತ್ಕರ್ಷ – 2019
“ಶಿಕ್ಷಣ ಎಂಬುದು ಅದ್ಭುತ ಶಕ್ತಿ , ವಿದ್ಯಾರ್ಥಿಗಳ ಪ್ರತಿಭೆ ತೋರ್ಪಡಿಸುವಲ್ಲಿ ಶಿಕ್ಷಣ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾಭ್ಯಾಸದ ಅವಧಿಯಲ್ಲಿ ದುಸ್ಸಾಹಸಕ್ಕೆ ಕೈ ಹಾಕದೆ ಏಕಾಗ್ರತೆ ಸಾಧಿಸುವುದು ಬಹಳ ಮುಖ್ಯ” ಎಂದು ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಿರಿಧರ ಗೌಡ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕಾಗಿ ಆಯೋಜಿಸಲಾದ “ಉತ್ಕರ್ಷ – 2019” ರ ಉಧ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಸ್ಪರ್ಧೆಗಳಲ್ಲಿ ಸೋಲು ಗೆಲುವು […]