ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ
ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ ಸೆ. 19 ರಂದು ಕಾಲೇಜು ಮೈದಾನದಲ್ಲಿ ನಡೆಯಿತು. ಉಧ್ಘಾಟನೆಯನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ನಿತ್ಯಾನಂದ ಮುಂಡೋಡಿಯವರು ನೆರವೇರಿಸಿ ಕಬಡ್ಡಿ ರಾಷ್ಟ್ರೀಯ ಮಾನ್ಯತೆ ಪಡೆದ ಆಟವಾಗಿದ್ದು ಇಂದು ವಿಶ್ವದಲ್ಲಿ ಜನಪ್ರಿಯ ಕ್ರೀಡೆಯಾಗಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಸುಳ್ಯದ ತಹಶೀಲ್ದಾರ್ ಶ್ರೀ ಕು. ಅಹಮದ್ ಅವ್ರು ಮಾತನಾಡಿ ಕ್ರೀಡಾ ಸ್ಪೂರ್ತಿಯೊಂದಿಗೆ ಪರಸ್ಪರ […]
ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ Read More »