News & Events

“Sambhrama-2k25” Intra College Fest At NMPUC

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ಮಾನವಿಕ, ವಾಣಿಜ್ಯ, ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳ ಪಠ್ಯ ಪೂರಕ ಚಟುವಟಿಕೆಯ ಭಾಗವಾಗಿ “ಸಂಭ್ರಮ 2k25” ಅಂತರ್ ತರಗತಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು.ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ವಹಿಸಿ ಮಾತನಾಡಿ ಜೀವನದಲ್ಲಿ ಕಲಿಕೆ ನಿರಂತರವಾದುದು.ಕ್ರಿಯಾಶೀಲತೆ, ಸೃಜನಶೀಲತೆ ಬಹಳ ಮುಖ್ಯ. ನಿಮ್ಮ ಸಾಧನೆಗೆ ಈ ಕಾರ್ಯಕ್ರಮ ಪ್ರೇರಣೆ ನೀಡಲಿ ಎಂದು ಆಶಿಸಿದರು.ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿದ ಮಡಿಕೇರಿಯ ಕೂರ್ಗ್ ಮೆಡಿಕಲ್ ಸೈನ್ಸ್ಸ್ ಇಲ್ಲಿನ ಸಹಾಯಕ […]

“Sambhrama-2k25” Intra College Fest At NMPUC Read More »

Sullia NMPUC College 1st runner-up in taluk level athletics-2025

ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ಎನ್ನೆoಪಿಯುಸಿ  ಕಾಲೇಜು 1ಫಸ್ಟ್ ರನ್ನರ್ ಅಪ್.ಶಾಲಾ ಶಿಕ್ಷಣ ಇಲಾಖೆ (ಪಪೂ) ಮತ್ತುರೋಟರಿ ಪಿಯು ಕಾಲೇಜು ಮಿತ್ತ ಡ್ಕ ಇಲ್ಲಿ ನಡೆದ ಪಿಯು ವಿಭಾಗದ ಸುಳ್ಯ ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ,  ಪ್ರಾಚಾರ್ಯರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Sullia NMPUC College 1st runner-up in taluk level athletics-2025 Read More »

ಸುಳ್ಯ ಎನ್ನೆoಪಿಯುಸಿ ವಿದ್ಯಾರ್ಥಿ ಹೇಮಂತ್ ರಾಜ್ಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ (ಪಪೂ )ಮತ್ತು ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಸಹಯೋಗದಲ್ಲಿ  ನಡೆದ ಜಿಲ್ಲಾ ಮಟ್ಟದ ಪಪೂ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ಪ್ರ ಕಲಾ ವಿಭಾಗದ ವಿದ್ಯಾರ್ಥಿ ಹೇಮಂತ್ ಎಂ ಕೆ ತುಮಕೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ದ.ಕ. ಜಿಲ್ಲಾ ತಂಡವನ್ನು ಪ್ರತಿನಿಧಿಸಲಿದ್ದಾನೆ. ಈ ವಿದ್ಯಾರ್ಥಿಗೆ ನಾಗರಾಜ್ ನಾಯ್ಕ್ ಭಟ್ಕಳ ತರಬೇತಿ ನೀಡುತ್ತಿದ್ದಾರೆ. ಈ ಕ್ರೀಡಾಪಟುವನ್ನು ಆಡಳಿತ ಮಂಡಳಿ,

ಸುಳ್ಯ ಎನ್ನೆoಪಿಯುಸಿ ವಿದ್ಯಾರ್ಥಿ ಹೇಮಂತ್ ರಾಜ್ಯ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ Read More »

District Level Kabaddi Tournament 2025

ಸುಳ್ಯ ಎನ್ನೆoಪಿಯುಸಿ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ.  ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಸಹಯೋಗದಲ್ಲಿ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗ ಶ್ರೀ ಶಾರದಾoಬ ವೇದಿಕೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪಪೂ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎ ಓ ಎಲ್ ಇ (ರಿ)ಪ್ರಧಾನ ಕಾರ್ಯದರ್ಶಿ ಆರ್ಕಿ ಟೆಕ್ಟ್ ಅಕ್ಷಯ್ ಕೆ ಸಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಶಾರದಾoಬ ಸೇವಾ ಸಮಿತಿ

District Level Kabaddi Tournament 2025 Read More »

ತಾಲೂಕು ಮಟ್ಟದ ಪಿಯು ವಿಭಾಗದ ಕಬಡ್ಡಿ ಪಂದ್ಯಾಟ: ಸುಳ್ಯ ಎನ್ನೆoಪಿಯುಸಿ ಹುಡುಗರ ತಂಡ ಚಾಂಪಿಯನ್. 

ಶಾಲಾ ಶಿಕ್ಷಣ ಇಲಾಖೆ (ಪ ಪೂ )ಮತ್ತು ಎನ್ನೆoಪಿಯು ಕಾಲೇಜು ಅರಂತೋಡು ಇವರ ಸಹಯೋಗದಲ್ಲಿ ನಡೆದ ಹುಡುಗರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜು ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸರ್ವಾoಗೀಣ ಆಟಗಾರನಾಗಿ ಪ್ರಥಮ ಕಲಾ ವಿಭಾಗದ ಪ್ರಮೋದ್ ಎಂ ಯು ಉತ್ತಮ ಹಿಡಿತಗಾರನಾಗಿ ಪ್ರ. ವಾಣಿಜ್ಯ ವಿಭಾಗದ ಪ್ರೀತಮ್ ಮುಗದೂರ್ ಆಯ್ಕೆಯಾಗಿದ್ದಾರೆ. ಇವರಿಗೆ ನಾಗರಾಜ್ ನಾಯ್ಕ್ ಭಟ್ಕಳ ತರಬೇತಿ ನೀಡಿದ್ದರು.ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾಚಾರ್ಯರು, ಬೋಧಕ

ತಾಲೂಕು ಮಟ್ಟದ ಪಿಯು ವಿಭಾಗದ ಕಬಡ್ಡಿ ಪಂದ್ಯಾಟ: ಸುಳ್ಯ ಎನ್ನೆoಪಿಯುಸಿ ಹುಡುಗರ ತಂಡ ಚಾಂಪಿಯನ್.  Read More »

NMPUC Students Participated in District Level Competition-2025

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ )ಮತ್ತು ಗಾಂಧಿನಗರ ಪ ಪೂ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹಬೀಬ್ ಜರಾರ್ ಮತ್ತು ಪ್ರ ವಾಣಿಜ್ಯ ವಿಭಾಗದ ಇಸ್ಮಾಯಿಲ್ ನಶ್ವಿರ್ ಇವರು ಅತ್ಯುತ್ತಮ ಪ್ರದರ್ಶನ ನೀಡಿ ಮೂಡಬಿದಿರೆಯ ರೋಟರಿ ಪ ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿರುತ್ತಾರೆ.ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

NMPUC Students Participated in District Level Competition-2025 Read More »

ಸುಳ್ಯ ಎನ್ನೆoಪಿಯುಸಿಯಲ್ಲಿ “ಆಟಿ  -2025″ಕಾರ್ಯಕ್ರಮ

ಸುಳ್ಯ ಎನ್ನೆoಪಿಯುಸಿಯಲ್ಲಿ “ಆಟಿ  -2025″ಕಾರ್ಯಕ್ರಮ ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ  ಆಟಿ -2025ಕಾರ್ಯಕ್ರಮ ಅದ್ದೂರಿಯಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ಪ್ರಾಚಾರ್ಯರಾದ ಮಿಥಾಲಿ ಪಿ ರೈ ವಹಿಸಿದ್ದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಬೇಬಿ ವಿದ್ಯಾ ಪಿ ಬಿ ಸ್ವಾಗತಿಸಿ, ವಂದಿಸಿದರು.ಎನ್ನೆoಸಿ ಬಿ ಎಸ್ ಡಬ್ಲ್ಯೂ ವಿಭಾಗದ ಮುಖ್ಯಸ್ಥೆ ಶೋಭಾ,ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ದಿವ್ಯ ತೀರ್ಪುಗಾರರಾಗಿ ಆಗಮಿಸಿದ್ದರು.ವಿದ್ಯಾರ್ಥಿಗಳ 4 ಹೌಸ್ ಗಳಿಗೆ ನಡೆದ ಸ್ಪರ್ಧೆಗಳಲ್ಲಿ ಆಟಿ ಆಚರಣೆಗಳನ್ನು ವಿದ್ಯಾರ್ಥಿಗಳು ತಿಳಿಸಿದರು. ಆಟಿ ವಿಶೇಷ ಆಹಾರ ಖಾದ್ಯಗಳು,ಅವುಗಳ ವಿಶೇಷತೆಯನ್ನು ವಿದ್ಯಾರ್ಥಿಗಳು ಪರಿಚಯಿಸಿದರು. ಕಾರ್ಯಕ್ರಮ

ಸುಳ್ಯ ಎನ್ನೆoಪಿಯುಸಿಯಲ್ಲಿ “ಆಟಿ  -2025″ಕಾರ್ಯಕ್ರಮ Read More »

ಸುಳ್ಯ ಎನ್ನೆoಪಿಯುಸಿ ವತಿಯಿಂದ “ಕೆಸರು ಗದ್ದೆ ಕೂಟ” ಕಾರ್ಯಕ್ರಮ-2025

ಸುಳ್ಯ ಎನ್ನೆoಪಿಯುಸಿ ವತಿಯಿಂದ “ಕೆಸರು ಗದ್ದೆ ಕೂಟ” ಕಾರ್ಯಕ್ರಮ.ಇಲ್ಲಿನ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ಮಾನವಿಕ ಮತ್ತು ವಾಣಿಜ್ಯ ಸಂಘದ ಆಶ್ರಯದಲ್ಲಿ ‘ಕೆಸರು ಗದ್ದೆ ಕೂಟ ‘ ಸಿಸನ್ 2 ಕ್ರೀಡಾ ಕೂಟವು ಜುಲೈ 24ರಂದು ಬೂಡು ಶ್ರೀ ಭಗವತಿ ಗದ್ದೆ,ಕೇರ್ಪಳ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾದ ಪನ್ನೆ ಬೀಡು ಭಗವತಿ ಕ್ಷೇತ್ರದ ಬಲ್ಲಾಳರ ಪ್ರತಿನಿಧಿ ಬೂಡು ರಾಧಾಕೃಷ್ಣ ರೈ ಅವರು ಮಾತನಾಡಿ ನಮ್ಮ ಕೃಷಿ ಪ್ರಧಾನ ಸಂಸ್ಕೃತಿಯನ್ನು ಪ್ರೋತ್ಸಾಹಿಸಬೇಕು. ಯುವ ಜನಾಂಗ ಅದನ್ನು ಮುಂದುವರಿಸಿಕೊಂಡು

ಸುಳ್ಯ ಎನ್ನೆoಪಿಯುಸಿ ವತಿಯಿಂದ “ಕೆಸರು ಗದ್ದೆ ಕೂಟ” ಕಾರ್ಯಕ್ರಮ-2025 Read More »

Environmental Awareness Program At NMPUC-2025

ಸುಳ್ಯ ಎನ್ನೆoಪಿಯುಸಿಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ.ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ಘಟಕದ ವತಿಯಿಂದ ಪರಿಸರ ಜಾಗೃತಿ ಯಾನ ಪರಿಸರ ಗೀತೆ ಗಾಯನ ಹಾಗೂ ಪ್ರಬಂಧ ಸ್ಪರ್ಧೆ ಕಾರ್ಯಕ್ರಮವನ್ನು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.ಮನುಷ್ಯ ತನ್ನ ದುರಾಸೆಗೆ ಪರಿಸರ ವನ್ನು ವಿನಾಶದ ಅಂಚಿಗೆ ತಳ್ಳ ಬಾರದು. ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಕಾರ್ಯಕ್ರಮ ಉದ್ಘಾಟಕರಾದ ಎ ಓ ಎಲ್ ಇ (ರಿ)ಕಾರ್ಯದರ್ಶಿ ಕೆವಿ ಹೇಮನಾಥ್ ಅವರು ಹೇಳಿದರು.ಕ ಸಾ ಪ ಅಧ್ಯಕ್ಷರಾದ ಚಂದ್ರ ಶೇಖರ್

Environmental Awareness Program At NMPUC-2025 Read More »

INFORMATION PROGRAM-2025

ಸುಳ್ಯ ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಮತ್ತು ಮಾನವಿಕ ಸಂಘದ ವತಿಯಿಂದ ಕಲಾ,ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆ ಜಾಗೃತಿ ಮತ್ತು ಶಿಕ್ಷಣ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮೋತಿಲಾಲ್ ಒಸ್ವಾಲ್ ಕಂಪೆನಿ ಇದರ ಬಿಸಿನೆಸ್ ಪಾರ್ಟ್ನರ್ ಮೋಹಿತ್ ಎ ಎಸ್ ಮಾಹಿತಿ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ  ಬೇಬಿ ವಿದ್ಯಾ.ಪಿ ಬಿ., ಮಾನವಿಕ ಸಂಘದ ಸಂಚಾಲಕಿ ರೇಷ್ಮಾ ಎಂ ಎಂ, ವಾಣಿಜ್ಯ

INFORMATION PROGRAM-2025 Read More »