ಧ್ಯಾನ ತರಬೇತಿ ಶಿಬಿರ
ಸಮಚಿತ್ತದಿಂದ ಮಾನಸಿಕ ದೃಢತೆಯನ್ನು ಸಾಧಿಸಬೇಕು ಮತ್ತು ಆ ಮೂಲಕವಾಗಿ ಏಕಾಗ್ರತೆ, ಸಂಯಮವನ್ನು ಹೊಂದಬೇಕು. ಆ ನಿಟ್ಟಿನಲ್ಲಿ ಧ್ಯಾನ ನಡೆಸುವುದು ಅತ್ಯಂತ ಸೂಕ್ತ ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಅವರು ಹೇಳಿದರು. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ Heartfulness ಸಂಸ್ಥೆಯಿಂದ 3 ದಿನಗಳ ಕಾಲ ಏರ್ಪಡಿಸಲಾದ ಧ್ಯಾನ ತರಬೇತಿ ಶಿಬಿರದ ಉದ್ಘಾಟನೆಯಲ್ಲಿ ಅವರು ನುಡಿದರು. Heartfulness ಸಂಸ್ಥೆಯ ಶ್ರೀಮತಿ ನಳಿನಿ ಅವರು ಧ್ಯಾನದ ಅಗತ್ಯತೆ ಮತ್ತು ಅದನ್ನು ನಡೆಸುವ […]
ಧ್ಯಾನ ತರಬೇತಿ ಶಿಬಿರ Read More »