Open House Awareness Program-2024
ಸುಳ್ಯ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಅರಿವು ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು 51ವಿದ್ಯಾರ್ಥಿಗಳು ಭಾಗವಹಿಸಿದ್ದರು.
Open House Awareness Program-2024 Read More »
ಸುಳ್ಯ ಪೊಲೀಸ್ ಠಾಣೆಯಲ್ಲಿ ನಡೆದ ತೆರೆದ ಮನೆ ಅರಿವು ಕಾರ್ಯಕ್ರಮದಲ್ಲಿ ನಮ್ಮ ಕಾಲೇಜಿನ ಇಬ್ಬರು ಉಪನ್ಯಾಸಕರು ಮತ್ತು 51ವಿದ್ಯಾರ್ಥಿಗಳು ಭಾಗವಹಿಸಿದ್ದರು.
Open House Awareness Program-2024 Read More »
ಸುಳ್ಯ ಎನ್ನೆoಪಿಯುಸಿಯಲ್ಲಿ ಮಕ್ಕಳ ದಿನಾಚರಣೆ. ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ವಹಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ತಿಳಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಮನೋರಂಜನೆಯ ಆಟಗಳನ್ನು ಆಯೋಜಿಸಲಾಗಿತ್ತು. ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ವಿನಯ್ ನಿಡ್ಯಮಲೆ ಅವರು ಸ್ಪರ್ಧೆಗಳನ್ನು ನಡೆಸಿಕೊಟ್ಟರು.ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.ವಿದ್ಯಾರ್ಥಿಗಳಿಗೆ ಐಸ್ ಕ್ರೀಮ್ ವಿತರಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಲಾಯಿತು.ಈ ಸಂದರ್ಭದಲ್ಲಿ ಬೋಧಕ -ಬೋಧಕೇತರ ವೃಂದದವರು ಉಪಸ್ಥಿತರಿದ್ದರು.
Children’s Day-2024 Read More »
ಕೆ ಎಸ್ ಗೌಡ ಕಾಲೇಜು ನಿಂತಿಕಲ್ಲು ಇಲ್ಲಿ ನಡೆದ ಪಿಯು ವಿಭಾಗದ ಸುಳ್ಯ ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ಹುಡುಗರ ತಂಡ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದಾರೆ.4*400 ಮೀ ರಿಲೇ ಯಲ್ಲಿ ಶ್ರೇಯಸ್ ಕೆ , ಅನ್ಮೋಲ್ ಸಂದೀಪ್ ಯಾದವ್ , ಹರ್ಷಿತ್, ಪ್ರೀತಮ್ ಮುಗದೂರ್ (ಪ್ರಥಮ ).1,500 ಮೀ ಓಟ ರಿತೇಶ್ ರಮೇಶ್ ನಾಯ್ಕ್ (ಪ್ರ )ಉದ್ದ ಜಿಗಿತ ಮತ್ತು ತ್ರಿವಿಧ ಜಿಗಿತ ಸಂಕೇತ್ (ದ್ವಿತೀಯ),100ಮೀ ಓಟ ತನುಷ್
ತಾಲೂಕು ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಸುಳ್ಯ ಎನ್ನೆoಪಿಯುಸಿ ಹುಡುಗರ ತಂಡ ಚಾಂಪಿಯನ್-2024 Read More »
ಶಿಕ್ಷಕರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸುಳ್ಯ ಇವರು ಈ ಬಾರಿ ನೀಡಿದ “ನೇಷನ್ ಬಿಲ್ಡರ್ ಅವಾರ್ಡ್” ಪ್ರತಿಷ್ಠಿತ ನೆಹರು ಮೆಮೋರಿಯಲ್ ಪ ಪೂ ಕಾಲೇಜು ಸುಳ್ಯ ಹಾಗೂ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕಿ ಕು.ಬೇಬಿ ವಿದ್ಯಾ ಪಿ.ಬಿ.ಅವರಿಗೆ ಲಭಿಸಿದೆ. ದ.ಕ. ಜಿಲ್ಲಾ ಪ.ಪೂ ಕಾಲೇಜುಗಳ ಪ್ರಾಚಾರ್ಯರ ಸಂಘ(ರಿ )ಮಂಗಳೂರು, ವಿವಿಧ ವಿಷಯವಾರು ಉಪನ್ಯಾಸಕರ ಸಂಘ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘ ಹಾಗೂ ಆಳ್ವಾಸ್ ಪ.ಪೂ. ಕಾಲೇಜು, ಮೂಡಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಕಾಲೇಜು
ಉಪನ್ಯಾಸಕಿ, ವಾಗ್ಮಿ “ಬೇಬಿ ವಿದ್ಯಾ ಪಿ ಬಿ ಅವರ ಸಾಧನೆಗಾಗಿ ಎರಡು ಪ್ರಶಸ್ತಿಗಳು-2024 Read More »
ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನಲ್ಲಿ ಸ. 17 ರಂದು ಹಿಂದಿ ದಿವಸ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ವಹಿಸಿ ಮಾತನಾಡಿ ಎಲ್ಲಾ ಭಾಷೆಗಳು ಸಮಾನ ;ನಾವು ಪ್ರತಿಯೊಂದು ಭಾಷೆಯನ್ನು ಗೌರವಿಸಬೇಕು, ವಿದ್ಯಾರ್ಥಿಗಳಲ್ಲಿ ಭಾಷೆಯನ್ನು ಕಲಿಯುವ ಆಸಕ್ತಿ ಇರಬೇಕು ಎಂದರು . ವೇದಿಕೆಯಲ್ಲಿ ಕಾರ್ಯಕ್ರಮ ಸಂಯೋಜಕಿ, ಹಿಂದಿ ಉಪನ್ಯಾಸಕಿ ರಾಜೇಶ್ವರಿ.ಎ. ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರಾದ ಅನನ್ಯ ಮತ್ತು ಬಳಗದವರು ಪ್ರಾರ್ಥಿಸಿ, ಶ್ರೇಯ ಸ್ವಾಗತಿಸಿದರು. ಉಪನ್ಯಾಸಕಿ ರಾಜೇಶ್ವರಿ ಎ ಪ್ರಾಸ್ತಾವಿಕ ನುಡಿಗಳನ್ನಾಡಿದರು
ಸುಳ್ಯ ಎನ್ನೆoಪಿಯುಸಿಯಲ್ಲಿ ಹಿಂದಿ ದಿವಸ್ ಆಚರಣೆ-2024 Read More »
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶಿಕ್ಷಣ ತಜ್ಞರಾಗಿ, ರಾಷ್ಟ್ರಪತಿಯಾಗಿ ಈ ದೇಶಕ್ಕೆ ದೊಡ್ಡ ಕೊಡುಗೆಯನ್ನು ನೀಡಿದವರು.ನಾವು ನಮ್ಮ ಬದುಕಿಗೆ ದಾರಿ ತೋರಿದ ಎಲ್ಲಾ ಶಿಕ್ಷಕರನ್ನು ನೆನಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಲ್ಲದೆ ಶಿಕ್ಷಕರಿಲ್ಲ. ಶಿಕ್ಷಕರಿಲ್ಲದೆ ವಿದ್ಯಾರ್ಥಿಗಳಿಲ್ಲ ಎಂದು ಸುಳ್ಯ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಪ್ರಾoಶುಪಾಲರಾದ ಮಿಥಾಲಿ ಪಿ ರೈ ಹೇಳಿದರು.ಅವರು ಸಂಸ್ಥೆಯಲ್ಲಿ ಆಯೋಜಿಸಿದ ಶಿಕ್ಷಕರ ದಿನಾಚರಣೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಅಪರಾಹ್ನ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಅವರು ಆಗಮಿಸಿ ಮಾತನಾಡಿ ಶಿಕ್ಷಕರ ಸ್ಥಾನಕ್ಕೆ ಬಹಳ
Teacher’s Day Celebration at NMPUC Sullia-2024 Read More »
School Education Department (PAPU) and Karnataka Public School Gandhinagar Sulya in the taluk level football tournament. Sulya’s Nehru Memorial B.C. College students have come out as runners. Hafiz Rahman of secondary science department won the best defender prize and Hanzatul Karar of secondary science department who performed best, Fahad Abdullah of primary commerce department was
Students of Sullia NMPUC are runners in Taluk Level Football Tournament-2024 Read More »
In the Aloysian Fest organized by Saito Aloysius College, Mangalore, the students of Nehru Memorial P.P. College, Sullya won third place in the Open gaming category. There was Krishna Vamshi. The winners were felicitated by the governing body, professors, non-teaching staff.
Prize for students of NMPUC-2024 Read More »
ಶಾಲಾ ಶಿಕ್ಷಣ ಇಲಾಖೆ (ಪಪೂ )ಹಾಗೂ ಶಾರದಾ ಪಪೂ ಕಾಲೇಜು ಸುಳ್ಯ ಇವರು ನಡೆಸಿದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಹಮ್ಮದ್ ಮುದಸಿರ್ ಅತ್ಯುತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ,ಪ್ರಾoಶುಪಾಲರು,ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
Muhammad Mudasir,Student Of NMPUC Sullia,Selected For District Level Shuttle Badminton Read More »
ಕ್ರೀಡೆಗೆ ಎಲ್ಲರೂ ಪ್ರೋತ್ಸಾಹ ನೀಡಬೇಕು. ಕ್ರೀಡೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉನ್ನತ ಸಾಧನೆಗೈಯುವಂತಾಗಲಿ ಅವರು ಶ್ರೀ ಪಿ ಎಸ್ ಗಂಗಾಧರ್ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಸಹಯೋಗದಲ್ಲಿ ಗೌಡ ಸಮುದಾಯ ಭವನ ಕೊಡಿಯಾಲಬೈಲ್ ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟಿಸಿ ಮಾತನಾಡುತ್ತಿದ್ದರು. ಅಧ್ಯಕ್ಷ ಸ್ಥಾನ ವಹಿಸಿದ್ದ ಎ ಓ ಎಲ್ ಇ (ರಿ )ಅಧ್ಯಕ್ಷರಾದ ಡಾ ಕೆ.ವಿ.ಚಿದಾನಂದ ಅವರು ಮಾತನಾಡಿ
Taluk Level Kabaddi Tournament at NMPUC Sullia-2024 Read More »